Sanya Iyer: ಹೊಸ ಅವತಾರದಲ್ಲಿ ಬಂದ ಸಾನ್ಯಾ ಐಯ್ಯರ್; ಬದಲಾಯ್ತು ನಟಿಯ ಲುಕ್
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್ಗೆ ಇಷ್ಟ ಆಗಿದೆ.
Updated on: May 26, 2023 | 9:24 AM
![ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.](https://images.tv9kannada.com/wp-content/uploads/2023/05/Sanya-Iyer-6.jpg?w=1280&enlarge=true)
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.
![ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್ಗೆ ಇಷ್ಟ ಆಗಿದೆ.](https://images.tv9kannada.com/wp-content/uploads/2023/05/Sanya-Iyer-8.jpg)
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್ಗೆ ಇಷ್ಟ ಆಗಿದೆ.
![ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.](https://images.tv9kannada.com/wp-content/uploads/2023/05/Sanya-Iyer-7.jpg)
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.
![ಬಿಗ್ ಬಾಸ್ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.](https://images.tv9kannada.com/wp-content/uploads/2023/05/Sanya-Iyer-10.jpg)
ಬಿಗ್ ಬಾಸ್ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.
![ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.](https://images.tv9kannada.com/wp-content/uploads/2023/05/Sanya-Iyer-9.jpg)
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.
Related Photo Gallery
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್
ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)