AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಹೊಸ ಅವತಾರದಲ್ಲಿ ಬಂದ ಸಾನ್ಯಾ ಐಯ್ಯರ್; ಬದಲಾಯ್ತು ನಟಿಯ ಲುಕ್

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 26, 2023 | 9:24 AM

Share
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

2 / 5
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

3 / 5
ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

5 / 5
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ