Sanya Iyer: ಹೊಸ ಅವತಾರದಲ್ಲಿ ಬಂದ ಸಾನ್ಯಾ ಐಯ್ಯರ್; ಬದಲಾಯ್ತು ನಟಿಯ ಲುಕ್

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

|

Updated on: May 26, 2023 | 9:24 AM

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್​ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

2 / 5
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್​ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

3 / 5
ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

ಬಿಗ್ ಬಾಸ್​ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.

5 / 5
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ