AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಸ್ವಾತಿ ಮುತ್ತಿನ ಮಳೆಯಲ್ಲಿ ಮಿಂದೆದ್ದ ಸಾನ್ಯಾ ಐಯ್ಯರ್

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

TV9 Web
| Edited By: |

Updated on: Oct 18, 2022 | 6:30 AM

Share
ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

1 / 5
ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

2 / 5
ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

3 / 5
ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

4 / 5
‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

5 / 5
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ