AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಸ್ವಾತಿ ಮುತ್ತಿನ ಮಳೆಯಲ್ಲಿ ಮಿಂದೆದ್ದ ಸಾನ್ಯಾ ಐಯ್ಯರ್

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

TV9 Web
| Edited By: |

Updated on: Oct 18, 2022 | 6:30 AM

Share
ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

1 / 5
ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

2 / 5
ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

3 / 5
ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

4 / 5
‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

5 / 5
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು