AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಸ್ವಾತಿ ಮುತ್ತಿನ ಮಳೆಯಲ್ಲಿ ಮಿಂದೆದ್ದ ಸಾನ್ಯಾ ಐಯ್ಯರ್

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 18, 2022 | 6:30 AM

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

1 / 5
ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

2 / 5
ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

3 / 5
ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

4 / 5
‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

5 / 5
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ