ಸೀರೆ ಉಟ್ಟು ಸ್ವಾತಿ ಮುತ್ತಿನ ಮಳೆಯಲ್ಲಿ ಮಿಂದೆದ್ದ ಸಾನ್ಯಾ ಐಯ್ಯರ್
ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.
Updated on: Oct 18, 2022 | 6:30 AM
Share

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

‘ಸೋ ಕ್ಯೂಟ್..’ ಎಂಬಿತ್ಯಾದಿ ಕಮೆಂಟ್ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.
Related Photo Gallery
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು?
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಕೋವಿಡ್ ತಂದ ಸಂಕಷ್ಟ; ರ್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ
‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್ನಿಂದ ಆರ್ಡರ್ ತಂದ 45, ಮಾರ್ಕ್
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಚಿತ್ರದುರ್ಗ ಬಸ್ ದುರಂತ: 42 ಶಾಲಾ ಮಕ್ಕಳು ಪವಾಡಸದೃಶವಾಗಿ ಪಾರು




