AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಸ್ವಾತಿ ಮುತ್ತಿನ ಮಳೆಯಲ್ಲಿ ಮಿಂದೆದ್ದ ಸಾನ್ಯಾ ಐಯ್ಯರ್

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

TV9 Web
| Edited By: |

Updated on: Oct 18, 2022 | 6:30 AM

Share
ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

1 / 5
ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

2 / 5
ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

3 / 5
ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

4 / 5
‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

5 / 5
Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ