AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್​ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು

Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Oct 04, 2023 | 11:01 PM

Share
'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

1 / 8
ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 / 8
ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

3 / 8
ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

4 / 8
ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

5 / 8
ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

6 / 8
ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

7 / 8
ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

8 / 8
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?