AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್​ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು

Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Oct 04, 2023 | 11:01 PM

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

1 / 8
ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 / 8
ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

3 / 8
ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

4 / 8
ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

5 / 8
ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

6 / 8
ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

7 / 8
ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

8 / 8
Follow us
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು