AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್​ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು

Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Oct 04, 2023 | 11:01 PM

Share
'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

1 / 8
ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 / 8
ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

3 / 8
ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

4 / 8
ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

5 / 8
ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

6 / 8
ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

7 / 8
ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್