AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್​ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು

Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Oct 04, 2023 | 11:01 PM

Share
'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

1 / 8
ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 / 8
ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

3 / 8
ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

4 / 8
ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

5 / 8
ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

6 / 8
ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

7 / 8
ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

8 / 8
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು