Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್​ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು

Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Oct 04, 2023 | 11:01 PM

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

1 / 8
ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 / 8
ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

3 / 8
ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

4 / 8
ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

5 / 8
ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

6 / 8
ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

7 / 8
ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

8 / 8
Follow us
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು