AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್​ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು

Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Oct 04, 2023 | 11:01 PM

Share
'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

1 / 8
ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 / 8
ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

3 / 8
ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

4 / 8
ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

5 / 8
ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

6 / 8
ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

7 / 8
ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

8 / 8
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ