ಸಾನ್ಯಾ ಐಯ್ಯರ್ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು
Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.
Updated on: Oct 04, 2023 | 11:01 PM

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸರ್ಪ್ರೈಸ್ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಮಾಜಿ ಬಿಗ್ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.
Related Photo Gallery

ಮದ್ವೆಯಾದ 3 ತಿಂಗಳಿಗೆ ಕೋಟ್ಯಾಧಿಪತಿ ಮಂಗಳಮುಖಿ ಬರ್ಬರ ಕೊಲೆ!

IPL 2025: ಪರ್ಪಲ್ ಕ್ಯಾಪ್ ರೇಸ್ನಲ್ಲಿ ಕನ್ನಡಿಗ

ವೈಷ್ಣವಿ-ಅನುಕೂಲ್ದು ಲವ್ ಮ್ಯಾರೇಜಾ? ಅಚ್ಚರಿಯ ಮಾಹಿತಿ ರಿವೀಲ್

IPL 2025: ಪ್ಲೇಆಫ್ ಲೆಕ್ಕಾಚಾರ ಶುರು: ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

IPL 2025: ಶುಭ್ಮನ್ ಗಿಲ್ಗೆ ದಂಡ ವಿಧಿಸಿದ ಬಿಸಿಸಿಐ

KL Rahul: ಕೆಎಲ್ ರಾಹುಲ್ ರಾಕೆಟ್ ಸಿಕ್ಸ್ಗೆ ದಾಖಲೆಗಳೇ ಧೂಳೀಪಟ

ಉಪೇಂದ್ರ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?

ಲಕ್ನೋ ವಿರುದ್ಧ ಕಣಕ್ಕಿಳಿದು ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ

ಸಿರಾಜ್ ವಿರುದ್ಧ ಸಿಕ್ಸರ್ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಈ ಸಮಯಗಳಲ್ಲಿ ಅಪ್ಪಿ ತಪ್ಪಿಯೂ ಮೊಬೈಲ್ ಮುಟ್ಟಬೇಡಿ
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?

ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ

ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ

ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
