AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್​ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು

Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Oct 04, 2023 | 11:01 PM

Share
'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

1 / 8
ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

2 / 8
ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

3 / 8
ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

4 / 8
ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಪ್ರೈಸ್​ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

5 / 8
ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

6 / 8
ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

7 / 8
ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ