Sanya Iyer: ಸಖತ್ ಬೋಲ್ಡ್ ಆಗಿ ಪೋಸ್​ ಕೊಟ್ಟ ಸಾನ್ಯಾ ಐಯ್ಯರ್; ಸಂಸ್ಕೃತಿ ನೆನಪಿಸಿದ ಫ್ಯಾನ್ಸ್

ಸಾನ್ಯಾ ಐಯ್ಯರ್ ಅವರು ಈ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಅವರ ಫೋಟೋಗೆ ಸಾವಿರಾರು ಮಂದಿ ಲೈಕ್ಸ್ ಒತ್ತಿದ್ದಾರೆ.

|

Updated on: May 06, 2023 | 9:42 AM

ನಟಿ ಸಾನ್ಯಾ ಐಯ್ಯರ್ ಅವರು ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಬಾಲಿವುಡ್​ನ ಖ್ಯಾತ ನಿರ್ಮಾಪಕ ಡಬು ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಇತ್ತೀಚೆಗೆ ಅವರು ಒಂದಷ್ಟು ಫೋಟೋ ಹಂಚಿಕೊಂಡಿದ್ದರು. ಈಗ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಬಾಲಿವುಡ್​ನ ಖ್ಯಾತ ನಿರ್ಮಾಪಕ ಡಬು ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಇತ್ತೀಚೆಗೆ ಅವರು ಒಂದಷ್ಟು ಫೋಟೋ ಹಂಚಿಕೊಂಡಿದ್ದರು. ಈಗ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

1 / 5
ಸಾನ್ಯಾ ಐಯ್ಯರ್ ಅವರು ಈ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಅವರ ಫೋಟೋಗೆ ಸಾವಿರಾರು ಮಂದಿ ಲೈಕ್ಸ್ ಒತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರು ಈ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಅವರ ಫೋಟೋಗೆ ಸಾವಿರಾರು ಮಂದಿ ಲೈಕ್ಸ್ ಒತ್ತಿದ್ದಾರೆ.

2 / 5
ಅನೇಕರಿಗೆ ಈ ಫೋಟೋ ಇಷ್ಟವಾಗಿದೆ. ಸಾನ್ಯಾ ಅವರ ಬೋಲ್ಡ್​ ಫೋಟೋಗೆ ಒಂದಷ್ಟು ಪಾಸಿಟಿವ್ ಕಮೆಂಟ್​ಗಳು ಬಂದಿವೆ.

ಅನೇಕರಿಗೆ ಈ ಫೋಟೋ ಇಷ್ಟವಾಗಿದೆ. ಸಾನ್ಯಾ ಅವರ ಬೋಲ್ಡ್​ ಫೋಟೋಗೆ ಒಂದಷ್ಟು ಪಾಸಿಟಿವ್ ಕಮೆಂಟ್​ಗಳು ಬಂದಿವೆ.

3 / 5
ಆದರೆ, ಕೆಲವರು ಫೋಟೋ ಬಗ್ಗೆ ಕ್ಯಾತೆ ತೆಗೆದಿದ್ದಾರೆ. ಅವರು ಈ ಬಗ್ಗೆ ಟೀಕೆ ಮಾಡಿದ್ದಾರೆ. ಸಾನ್ಯಾ ಡ್ರೆಸ್ ಸರಿ ಇಲ್ಲ ಎಂದು ಕಮೆಂಟ್ ಮಾಡಿದ್ದಾರೆ. ಕರ್ನಾಟಕದ ಸಂಸ್ಕೃತಿ ನೆನಪಿಸಿದ್ದಾರೆ.

ಆದರೆ, ಕೆಲವರು ಫೋಟೋ ಬಗ್ಗೆ ಕ್ಯಾತೆ ತೆಗೆದಿದ್ದಾರೆ. ಅವರು ಈ ಬಗ್ಗೆ ಟೀಕೆ ಮಾಡಿದ್ದಾರೆ. ಸಾನ್ಯಾ ಡ್ರೆಸ್ ಸರಿ ಇಲ್ಲ ಎಂದು ಕಮೆಂಟ್ ಮಾಡಿದ್ದಾರೆ. ಕರ್ನಾಟಕದ ಸಂಸ್ಕೃತಿ ನೆನಪಿಸಿದ್ದಾರೆ.

4 / 5
‘ಇದು ಕರ್ನಾಟಕ. ಇಲ್ಲಿನ ಸಂಸ್ಕೃತಿ ನೆನಪಿರಲಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಆಫರ್ ಸಿಗಲಿ ಎಂದು ಈ ರೀತಿ ಮಾಡಬೇಡಿ’ ಎಂದು ಕೋರಿದ್ದಾರೆ. ಸಾನ್ಯಾ ಐಯ್ಯರ್​ಗೆ ಕಿರುತೆರೆಯಲ್ಲಿ ಬೇಡಿಕೆ ಇದೆ. ಅವರು ಸಿನಿಮಾ ಮಾಡಲಿ ಎಂದು ಅಭಿಮಾನಿಗಳಿಗೆ ಕೋರಿದ್ದಾರೆ.

‘ಇದು ಕರ್ನಾಟಕ. ಇಲ್ಲಿನ ಸಂಸ್ಕೃತಿ ನೆನಪಿರಲಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಆಫರ್ ಸಿಗಲಿ ಎಂದು ಈ ರೀತಿ ಮಾಡಬೇಡಿ’ ಎಂದು ಕೋರಿದ್ದಾರೆ. ಸಾನ್ಯಾ ಐಯ್ಯರ್​ಗೆ ಕಿರುತೆರೆಯಲ್ಲಿ ಬೇಡಿಕೆ ಇದೆ. ಅವರು ಸಿನಿಮಾ ಮಾಡಲಿ ಎಂದು ಅಭಿಮಾನಿಗಳಿಗೆ ಕೋರಿದ್ದಾರೆ.

5 / 5
Follow us
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ