AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಮತ್ತಷ್ಟು ಹಾಟ್ ಆಗಿ ಬಂದ ಸಾನ್ಯಾ ಐಯರ್; ಉರ್ಫಿ ಜಾವೇದ್​ಗೆ ಹೋಲಿಕೆ ಮಾಡಿದ ಅಭಿಮಾನಿಗಳು

ಉರ್ಫಿ ಜಾವೇದ್ ಅವರು ಚಿತ್ರ ವಿಚಿತ್ರ ಬಟ್ಟೆ ಧರಿಸುತ್ತಾರೆ. ಹೀಗಾಗಿ, ಅನೇಕರು ಉರ್ಫಿಗೆ ಸಾನ್ಯಾ ಅವರನ್ನು ಹೋಲಿಕೆ ಮಾಡಿ ಟೀಕೆ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 31, 2023 | 8:33 AM

Share
‘ಬಿಗ್ ಬಾಸ್’ ಮನೆಗೆ ಹೋಗಿ ಬಂದ ನಂತರ ನಟಿ ಸಾನ್ಯಾ ಐಯ್ಯರ್ ಅವರ ಖ್ಯಾತಿ ಹೆಚ್ಚಿದೆ. ಹಲವು ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹೊಸ ಹೊಸ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

‘ಬಿಗ್ ಬಾಸ್’ ಮನೆಗೆ ಹೋಗಿ ಬಂದ ನಂತರ ನಟಿ ಸಾನ್ಯಾ ಐಯ್ಯರ್ ಅವರ ಖ್ಯಾತಿ ಹೆಚ್ಚಿದೆ. ಹಲವು ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹೊಸ ಹೊಸ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

1 / 5
ಸಾನ್ಯಾ ಐಯ್ಯರ್ ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರಿಂದ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರಿಂದ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ.

2 / 5
ಸಾನ್ಯಾ ಐಯ್ಯರ್ ಅವರು ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅನೇಕರು ನೆಗೆಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

ಸಾನ್ಯಾ ಐಯ್ಯರ್ ಅವರು ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅನೇಕರು ನೆಗೆಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

3 / 5
ಸಾನ್ಯಾ ಐಯ್ಯರ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅನೇಕರು ಟೀಕೆ ಮಾಡಿದ್ದಾರೆ. ಅವರಿಗೆ ಸಂಸ್ಕೃತಿಯ ಪಾಠ ಹೇಳಲಾಗಿದೆ.

ಸಾನ್ಯಾ ಐಯ್ಯರ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅನೇಕರು ಟೀಕೆ ಮಾಡಿದ್ದಾರೆ. ಅವರಿಗೆ ಸಂಸ್ಕೃತಿಯ ಪಾಠ ಹೇಳಲಾಗಿದೆ.

4 / 5
ಉರ್ಫಿ ಜಾವೇದ್ ಅವರು ಚಿತ್ರ ವಿಚಿತ್ರ ಬಟ್ಟೆ ಧರಿಸುತ್ತಾರೆ. ಹೀಗಾಗಿ, ಅನೇಕರು ಉರ್ಫಿಗೆ ಸಾನ್ಯಾ ಅವರನ್ನು ಹೋಲಿಕೆ ಮಾಡಿ ಟೀಕೆ ಮಾಡಿದ್ದಾರೆ.

ಉರ್ಫಿ ಜಾವೇದ್ ಅವರು ಚಿತ್ರ ವಿಚಿತ್ರ ಬಟ್ಟೆ ಧರಿಸುತ್ತಾರೆ. ಹೀಗಾಗಿ, ಅನೇಕರು ಉರ್ಫಿಗೆ ಸಾನ್ಯಾ ಅವರನ್ನು ಹೋಲಿಕೆ ಮಾಡಿ ಟೀಕೆ ಮಾಡಿದ್ದಾರೆ.

5 / 5
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ