AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆ, ಮೈ ಕೊರೆಯುವ ಚಳಿಯಲ್ಲಿ ಸಾನ್ಯಾ ಐಯ್ಯರ್ ಟ್ರೆಕ್ಕಿಂಗ್; ಫೋಟೋ ಹಂಚಿಕೊಂಡ ನಟಿ

ಸಾನ್ಯಾ ಐಯ್ಯರ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಒಂದು ಕಡೆ ಮಳೆ. ಮತ್ತೊಂದು ಕಡೆ ಕೊರೆವ ಚಳಿ. ಇದರ ಮಧ್ಯೆ ಅವರು ಟ್ರೆಕ್ಕಿಂಗ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jul 14, 2023 | 8:41 AM

Share
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾರೆ. ನಿತ್ಯ ಏನು ಮಾಡುತ್ತೇನೆ ಎನ್ನುವ ಬಗ್ಗೆ ಅವರು ಅಪ್​ಡೇಟ್ ನೀಡುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾರೆ. ನಿತ್ಯ ಏನು ಮಾಡುತ್ತೇನೆ ಎನ್ನುವ ಬಗ್ಗೆ ಅವರು ಅಪ್​ಡೇಟ್ ನೀಡುತ್ತಾರೆ.

1 / 6
ಈಗ ಸಾನ್ಯಾ ಐಯ್ಯರ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಒಂದು ಕಡೆ ಮಳೆ. ಮತ್ತೊಂದು ಕಡೆ ಕೊರೆವ ಚಳಿ. ಇದರ ಮಧ್ಯೆ ಅವರು ಟ್ರೆಕ್ಕಿಂಗ್ ಮಾಡಿದ್ದಾರೆ.

ಈಗ ಸಾನ್ಯಾ ಐಯ್ಯರ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಒಂದು ಕಡೆ ಮಳೆ. ಮತ್ತೊಂದು ಕಡೆ ಕೊರೆವ ಚಳಿ. ಇದರ ಮಧ್ಯೆ ಅವರು ಟ್ರೆಕ್ಕಿಂಗ್ ಮಾಡಿದ್ದಾರೆ.

2 / 6
ಈ ವಿಡಿಯೋ ಹಾಗೂ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಈ ವಿಡಿಯೋ ಹಾಗೂ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 6
‘ಭಾರೀ ಮಳೆ ನಿರಂತರ 5 ಕಿಮೀ ಟ್ರೆಕ್ಕಿಂಗ್. ಹುಲ್ಲುಗಾವಲುಗಳು ಮತ್ತು ತೊರೆಗಳ ಮೂಲಕ ಮೇಲೇರಿದ್ದೇವೆ. ಮೊದಲ ದಿನದ ಅರ್ಧದಲ್ಲೇ ಸಾಕಷ್ಟು ನೋಡಿದ್ದೇವೆ. ಇನ್ನೂ ನೋಡಲು ಬಹಳಷ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ಭಾರೀ ಮಳೆ ನಿರಂತರ 5 ಕಿಮೀ ಟ್ರೆಕ್ಕಿಂಗ್. ಹುಲ್ಲುಗಾವಲುಗಳು ಮತ್ತು ತೊರೆಗಳ ಮೂಲಕ ಮೇಲೇರಿದ್ದೇವೆ. ಮೊದಲ ದಿನದ ಅರ್ಧದಲ್ಲೇ ಸಾಕಷ್ಟು ನೋಡಿದ್ದೇವೆ. ಇನ್ನೂ ನೋಡಲು ಬಹಳಷ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

4 / 6
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಆಗಿದೆ. ಈಗ ಕಾಶ್ಮೀರದಲ್ಲೂ ಮಳೆ ಆಗುತ್ತಿದೆ. ಹೀಗಾಗಿ ಸಾನ್ಯಾ ಐಯ್ಯರ್ ಅವರಿಗೆ ಎಚ್ಚರಿಕೆಯಿಂದ ಇರುವಂತೆ ಅನೇಕರು ಕೋರಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಆಗಿದೆ. ಈಗ ಕಾಶ್ಮೀರದಲ್ಲೂ ಮಳೆ ಆಗುತ್ತಿದೆ. ಹೀಗಾಗಿ ಸಾನ್ಯಾ ಐಯ್ಯರ್ ಅವರಿಗೆ ಎಚ್ಚರಿಕೆಯಿಂದ ಇರುವಂತೆ ಅನೇಕರು ಕೋರಿದ್ದಾರೆ.

5 / 6
ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಸಾನ್ಯಾ ಐಯ್ಯರ್ ಅವರ ಖ್ಯಾತಿ ಹೆಚ್ಚಿತು. ಅವರ ಅಭಿಮಾನಿ ಬಳಗ ದೊಡ್ಡದಾಯಿತು.

ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಸಾನ್ಯಾ ಐಯ್ಯರ್ ಅವರ ಖ್ಯಾತಿ ಹೆಚ್ಚಿತು. ಅವರ ಅಭಿಮಾನಿ ಬಳಗ ದೊಡ್ಡದಾಯಿತು.

6 / 6

Published On - 8:40 am, Fri, 14 July 23

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ