Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆ, ಮೈ ಕೊರೆಯುವ ಚಳಿಯಲ್ಲಿ ಸಾನ್ಯಾ ಐಯ್ಯರ್ ಟ್ರೆಕ್ಕಿಂಗ್; ಫೋಟೋ ಹಂಚಿಕೊಂಡ ನಟಿ

ಸಾನ್ಯಾ ಐಯ್ಯರ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಒಂದು ಕಡೆ ಮಳೆ. ಮತ್ತೊಂದು ಕಡೆ ಕೊರೆವ ಚಳಿ. ಇದರ ಮಧ್ಯೆ ಅವರು ಟ್ರೆಕ್ಕಿಂಗ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jul 14, 2023 | 8:41 AM

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾರೆ. ನಿತ್ಯ ಏನು ಮಾಡುತ್ತೇನೆ ಎನ್ನುವ ಬಗ್ಗೆ ಅವರು ಅಪ್​ಡೇಟ್ ನೀಡುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾರೆ. ನಿತ್ಯ ಏನು ಮಾಡುತ್ತೇನೆ ಎನ್ನುವ ಬಗ್ಗೆ ಅವರು ಅಪ್​ಡೇಟ್ ನೀಡುತ್ತಾರೆ.

1 / 6
ಈಗ ಸಾನ್ಯಾ ಐಯ್ಯರ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಒಂದು ಕಡೆ ಮಳೆ. ಮತ್ತೊಂದು ಕಡೆ ಕೊರೆವ ಚಳಿ. ಇದರ ಮಧ್ಯೆ ಅವರು ಟ್ರೆಕ್ಕಿಂಗ್ ಮಾಡಿದ್ದಾರೆ.

ಈಗ ಸಾನ್ಯಾ ಐಯ್ಯರ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಒಂದು ಕಡೆ ಮಳೆ. ಮತ್ತೊಂದು ಕಡೆ ಕೊರೆವ ಚಳಿ. ಇದರ ಮಧ್ಯೆ ಅವರು ಟ್ರೆಕ್ಕಿಂಗ್ ಮಾಡಿದ್ದಾರೆ.

2 / 6
ಈ ವಿಡಿಯೋ ಹಾಗೂ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಈ ವಿಡಿಯೋ ಹಾಗೂ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 6
‘ಭಾರೀ ಮಳೆ ನಿರಂತರ 5 ಕಿಮೀ ಟ್ರೆಕ್ಕಿಂಗ್. ಹುಲ್ಲುಗಾವಲುಗಳು ಮತ್ತು ತೊರೆಗಳ ಮೂಲಕ ಮೇಲೇರಿದ್ದೇವೆ. ಮೊದಲ ದಿನದ ಅರ್ಧದಲ್ಲೇ ಸಾಕಷ್ಟು ನೋಡಿದ್ದೇವೆ. ಇನ್ನೂ ನೋಡಲು ಬಹಳಷ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ಭಾರೀ ಮಳೆ ನಿರಂತರ 5 ಕಿಮೀ ಟ್ರೆಕ್ಕಿಂಗ್. ಹುಲ್ಲುಗಾವಲುಗಳು ಮತ್ತು ತೊರೆಗಳ ಮೂಲಕ ಮೇಲೇರಿದ್ದೇವೆ. ಮೊದಲ ದಿನದ ಅರ್ಧದಲ್ಲೇ ಸಾಕಷ್ಟು ನೋಡಿದ್ದೇವೆ. ಇನ್ನೂ ನೋಡಲು ಬಹಳಷ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

4 / 6
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಆಗಿದೆ. ಈಗ ಕಾಶ್ಮೀರದಲ್ಲೂ ಮಳೆ ಆಗುತ್ತಿದೆ. ಹೀಗಾಗಿ ಸಾನ್ಯಾ ಐಯ್ಯರ್ ಅವರಿಗೆ ಎಚ್ಚರಿಕೆಯಿಂದ ಇರುವಂತೆ ಅನೇಕರು ಕೋರಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಆಗಿದೆ. ಈಗ ಕಾಶ್ಮೀರದಲ್ಲೂ ಮಳೆ ಆಗುತ್ತಿದೆ. ಹೀಗಾಗಿ ಸಾನ್ಯಾ ಐಯ್ಯರ್ ಅವರಿಗೆ ಎಚ್ಚರಿಕೆಯಿಂದ ಇರುವಂತೆ ಅನೇಕರು ಕೋರಿದ್ದಾರೆ.

5 / 6
ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಸಾನ್ಯಾ ಐಯ್ಯರ್ ಅವರ ಖ್ಯಾತಿ ಹೆಚ್ಚಿತು. ಅವರ ಅಭಿಮಾನಿ ಬಳಗ ದೊಡ್ಡದಾಯಿತು.

ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಸಾನ್ಯಾ ಐಯ್ಯರ್ ಅವರ ಖ್ಯಾತಿ ಹೆಚ್ಚಿತು. ಅವರ ಅಭಿಮಾನಿ ಬಳಗ ದೊಡ್ಡದಾಯಿತು.

6 / 6

Published On - 8:40 am, Fri, 14 July 23

Follow us
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ