ಮೊದಲ ಸಿನಿಮಾ ಸೆಟ್ಟೇರಿದ ಖುಷಿಯಲ್ಲಿ ಹೊಸ ಫೋಟೋಶೂಟ್ ಮಾಡಿಸಿದ ಸಾನ್ಯಾ ಅಯ್ಯರ್

ಸಾನ್ಯಾ ಅಯ್ಯರ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಆ ಬಳಿಕ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಕಾಲಿಟ್ಟರು. ಅಲ್ಲಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ಸಾನ್ಯಾ ಅಯ್ಯರ್ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ.

|

Updated on:Sep 04, 2023 | 9:45 AM

ನಟಿ ಸಾನ್ಯಾ ಅಯ್ಯರ್ ಅವರು ಈಗ ಸಖತ್ ಖುಷಿಯಲ್ಲಿದ್ದಾರೆ. ಅವರ ನಟನೆಯ ಮೊದಲ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಈ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಟಿ ಸಾನ್ಯಾ ಅಯ್ಯರ್ ಅವರು ಈಗ ಸಖತ್ ಖುಷಿಯಲ್ಲಿದ್ದಾರೆ. ಅವರ ನಟನೆಯ ಮೊದಲ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಈ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 7
ಸಾನ್ಯಾ ಅಯ್ಯರ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಆ ಬಳಿಕ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಕಾಲಿಟ್ಟರು. ಅಲ್ಲಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ಸಾನ್ಯಾ ಅಯ್ಯರ್ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ.

ಸಾನ್ಯಾ ಅಯ್ಯರ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಆ ಬಳಿಕ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಕಾಲಿಟ್ಟರು. ಅಲ್ಲಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ಸಾನ್ಯಾ ಅಯ್ಯರ್ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ.

2 / 7
ಸಾನ್ಯಾ ನಟನೆಯ ಮೊದಲ ಸಿನಿಮಾ ಸೆಟ್ಟೇರಿದೆ. ಈ ಚಿತ್ರಕ್ಕೆ ‘ಗೌರಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರ ಮಗ ಸಮರ್ಜಿತ್ ಅವರು ಈ ಚಿತ್ರಕ್ಕೆ ಹೀರೋ.

ಸಾನ್ಯಾ ನಟನೆಯ ಮೊದಲ ಸಿನಿಮಾ ಸೆಟ್ಟೇರಿದೆ. ಈ ಚಿತ್ರಕ್ಕೆ ‘ಗೌರಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರ ಮಗ ಸಮರ್ಜಿತ್ ಅವರು ಈ ಚಿತ್ರಕ್ಕೆ ಹೀರೋ.

3 / 7
ಇಂದ್ರಜಿತ್ ಅವರು ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಿರ್ದೇಶನದಲ್ಲಿ ನಟಿಸೋಕೆ ಅವಕಾಶ ಸಿಕ್ಕಿರುವುದಕ್ಕೆ ಸಾನ್ಯಾ ಅಯ್ಯರ್ ಅವರು ಖುಷಿಯಾಗಿದ್ದಾರೆ. ಈ ಚಿತ್ರದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

ಇಂದ್ರಜಿತ್ ಅವರು ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಿರ್ದೇಶನದಲ್ಲಿ ನಟಿಸೋಕೆ ಅವಕಾಶ ಸಿಕ್ಕಿರುವುದಕ್ಕೆ ಸಾನ್ಯಾ ಅಯ್ಯರ್ ಅವರು ಖುಷಿಯಾಗಿದ್ದಾರೆ. ಈ ಚಿತ್ರದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

4 / 7
ಸಾನ್ಯಾ ಅಯ್ಯರ್ ಅವರು ಮೊದಲ ಸಿನಿಮಾ ಸೆಟ್ಟೇರಿದ ಖುಷಿಯಲ್ಲಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಇಕ್ಕಿದೆ. ಸೀರೆ ಉಟ್ಟು ಅವರು ಗಮನ ಸೆಳೆದಿದ್ದಾರೆ.

ಸಾನ್ಯಾ ಅಯ್ಯರ್ ಅವರು ಮೊದಲ ಸಿನಿಮಾ ಸೆಟ್ಟೇರಿದ ಖುಷಿಯಲ್ಲಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಇಕ್ಕಿದೆ. ಸೀರೆ ಉಟ್ಟು ಅವರು ಗಮನ ಸೆಳೆದಿದ್ದಾರೆ.

5 / 7
ಸಾನ್ಯ ಅವರು ಆಗಾಗ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ವಿಚಾರದಲ್ಲಿ ಅವರು ಮಡಿವಂತಿಕೆ ಇಟ್ಟುಕೊಂಡಿಲ್ಲ. ಬೋಲ್ಡ್ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್​ಗಳು ಬಂದಿವೆ. ಆದರೆ, ಇದಕ್ಕೆ ಅವರು ತಲೆಕೆಡಿಸಿಕೊಂಡಿಲ್ಲ.

ಸಾನ್ಯ ಅವರು ಆಗಾಗ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ವಿಚಾರದಲ್ಲಿ ಅವರು ಮಡಿವಂತಿಕೆ ಇಟ್ಟುಕೊಂಡಿಲ್ಲ. ಬೋಲ್ಡ್ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್​ಗಳು ಬಂದಿವೆ. ಆದರೆ, ಇದಕ್ಕೆ ಅವರು ತಲೆಕೆಡಿಸಿಕೊಂಡಿಲ್ಲ.

6 / 7
ಸಾನ್ಯಾ ಅಯ್ಯರ್ ಹಾಗೂ ರೂಪೇಶ್ ಶೆಟ್ಟಿ ಬಿಗ್ ಬಾಸ್​ನಲ್ಲಿ ಒಳ್ಳೆಯ ಫ್ರೆಂಡ್ಸ್ ಆದರು. ಅವರು ಒಟ್ಟಾಗಿ ಸಿನಿಮಾ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಸಿನಿಮಾ ಸದ್ಯಕ್ಕಂತೂ ಸೆಟ್ಟೇರುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಸಾನ್ಯಾ ಅಯ್ಯರ್ ಹಾಗೂ ರೂಪೇಶ್ ಶೆಟ್ಟಿ ಬಿಗ್ ಬಾಸ್​ನಲ್ಲಿ ಒಳ್ಳೆಯ ಫ್ರೆಂಡ್ಸ್ ಆದರು. ಅವರು ಒಟ್ಟಾಗಿ ಸಿನಿಮಾ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಸಿನಿಮಾ ಸದ್ಯಕ್ಕಂತೂ ಸೆಟ್ಟೇರುವುದು ಅನುಮಾನ ಎಂದು ಹೇಳಲಾಗುತ್ತಿದೆ.

7 / 7

Published On - 9:30 am, Mon, 4 September 23

Follow us
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ