AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ

ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

TV9 Web
| Edited By: |

Updated on: May 14, 2022 | 3:47 PM

Share
ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

1 / 6
ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

2 / 6
‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 6
ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

4 / 6
ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
ಸಾನಿಯಾ

ಸಾನಿಯಾ

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!