AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ

ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

TV9 Web
| Edited By: |

Updated on: May 14, 2022 | 3:47 PM

Share
ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

1 / 6
ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

2 / 6
‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 6
ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

4 / 6
ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
ಸಾನಿಯಾ

ಸಾನಿಯಾ

6 / 6
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!