AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ

ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 14, 2022 | 3:47 PM

Share
ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

1 / 6
ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

2 / 6
‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 6
ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

4 / 6
ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
ಸಾನಿಯಾ

ಸಾನಿಯಾ

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ