AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ

ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 14, 2022 | 3:47 PM

ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

ಆಮಿರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ಬಾಲಿವುಡ್​ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿತ್ತು. ಈ ಸಿನಿಮಾಗಾಗಿ ಆಮಿರ್ ಖಾನ್ ಪಟ್ಟ ಶ್ರಮ ತುಂಬಾನೇ ದೊಡ್ಡದು. ಈ ಕಾರಣದಿಂದಲೂ ಸಿನಿಮಾ ಗೆದ್ದು ಬೀಗಿತ್ತು.

1 / 6
ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ಚಿತ್ರದಲ್ಲಿ ಆಮಿರ್​ ಮಗಳ ಪಾತ್ರದಲ್ಲಿ ಸಾನಿಯಾ ಮಲ್ಹೋತ್ರಾ ಕಾಣಿಸಿಕೊಂಡಿದ್ದರು. ಅವರು ನಿರ್ವಹಿಸಿದ ಬಬಿತಾ ಕುಮಾರಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

2 / 6
‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ದಂಗಲ್​’ ಇದು ಸಾನಿಯಾ ಅವರ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಉತ್ತಮ ನಟನೆ ತೋರಿ ಅವರು ಮೆಚ್ಚುಗೆ ಗಳಿಸಿಕೊಂಡರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 6
ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಶಾರುಖ್ ಖಾನ್-ಅಟ್ಲೀ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

4 / 6
ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಮಧ್ಯೆ ಹಾಟ್​ ಫೋಟೋಶೂಟ್ ಮೂಲಕ ಸಾನಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
ಸಾನಿಯಾ

ಸಾನಿಯಾ

6 / 6
Follow us
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್