AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ‘ಸಪ್ತ ಸಾಗರದಾಚೆ ಎಲ್ಲೋ’ ನಾಯಕಿ ಚೈತ್ರಾ ಆಚಾರ್

Chaitra Achar: ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 6:30 AM

Share
ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

1 / 7
‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

2 / 7
ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

3 / 7
ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

4 / 7
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

5 / 7
ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

6 / 7
ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

7 / 7
Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ