AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ‘ಸಪ್ತ ಸಾಗರದಾಚೆ ಎಲ್ಲೋ’ ನಾಯಕಿ ಚೈತ್ರಾ ಆಚಾರ್

Chaitra Achar: ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 6:30 AM

ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

1 / 7
‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

2 / 7
ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

3 / 7
ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

4 / 7
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

5 / 7
ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

6 / 7
ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

7 / 7
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ