AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ‘ಸಪ್ತ ಸಾಗರದಾಚೆ ಎಲ್ಲೋ’ ನಾಯಕಿ ಚೈತ್ರಾ ಆಚಾರ್

Chaitra Achar: ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 6:30 AM

Share
ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

1 / 7
‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

2 / 7
ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

3 / 7
ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

4 / 7
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

5 / 7
ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

6 / 7
ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

7 / 7
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ