AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ‘ಸಪ್ತ ಸಾಗರದಾಚೆ ಎಲ್ಲೋ’ ನಾಯಕಿ ಚೈತ್ರಾ ಆಚಾರ್

Chaitra Achar: ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 6:30 AM

Share
ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

1 / 7
‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

2 / 7
ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

3 / 7
ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

4 / 7
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್​ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

5 / 7
ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

6 / 7
ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

7 / 7
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?