AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ

Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Feb 04, 2024 | 11:12 PM

Share
ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

1 / 7
ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

2 / 7
ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

3 / 7
ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

4 / 7
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

5 / 7
ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

6 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

7 / 7
Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!