ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ
Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.
Updated on: Feb 04, 2024 | 11:12 PM

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್ಪೀಸ್ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್ರ ಪ್ರತಿಭೆಗೆ ಹಿಡಿದ ಕನ್ನಡಿ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.
Related Photo Gallery

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ

ಬೇಸಿಗೆಯಲ್ಲಿ ಹಸಿ ಮಾವು ತಿನ್ಬೇಕಂತೆ; ಯಾಕೆ ಗೊತ್ತಾ?

ಏಕೈಕ ಆಟಗಾರನಿಗೆ ಮುಂಬಡ್ತಿ ನೀಡಿದ ಬಿಸಿಸಿಐ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ

ಸಿನಿಮಾ ಪ್ರದರ್ಶಕರ ಪ್ರತಿಭಟನೆ, ಜೂನ್ 1 ರಿಂದ ಚಿತ್ರಮಂದಿರಗಳು ಬಂದ್

ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು

ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್

ಇದೇ ವರ್ಷ ಪ್ರಾರಂಭವಾಗಲಿದೆ ‘ಮಹಾಭಾರತ’: ನಿರ್ದೇಶಕ ರಾಜಮೌಳಿ ಅಲ್ಲ, ಮತ್ಯಾರು

ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ

ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್

ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ

ವಿಂಗ್ ಕಮಾಂಡರ್ ವಿರುದ್ಧ ಎಫ್ಐಅರ್ ದಾಖಲಾಗಿದೆ: ಪರಮೇಶ್ವರ್

ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ

IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ

ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ

VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್

ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
