AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ

Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Feb 04, 2024 | 11:12 PM

Share
ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

1 / 7
ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

2 / 7
ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

3 / 7
ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

4 / 7
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

5 / 7
ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

6 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

7 / 7
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ