ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ
Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.
Updated on: Feb 04, 2024 | 11:12 PM
Share

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್ಪೀಸ್ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.
1 / 7

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.
2 / 7

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.
3 / 7

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್ರ ಪ್ರತಿಭೆಗೆ ಹಿಡಿದ ಕನ್ನಡಿ.
4 / 7

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.
5 / 7

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?
6 / 7

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.
7 / 7
Related Photo Gallery
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




