ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ
Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.
Updated on: Feb 04, 2024 | 11:12 PM

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್ಪೀಸ್ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್ರ ಪ್ರತಿಭೆಗೆ ಹಿಡಿದ ಕನ್ನಡಿ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.
Related Photo Gallery

ಬೌಂಡರಿ, ಸಿಕ್ಸರ್ಗಳಿಂದಲೇ ಶತಕ ಪೂರೈಸಿದ 8 ಬ್ಯಾಟರ್ಗಳಿವರು

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ 'ತಲಾ' ಪಡೆ

IPL 2025: ಗ್ರೀನ್ ಜೆರ್ಸಿಯಲ್ಲಿ RCB ಗೆಲ್ಲೋದು ಡೌಟ್..!

ಅದ್ಧೂರಿಯಾಗಿ ನೆರವೇರಿದ ಬೆಂಗಳೂರು ಕರಗ ಶಕ್ತ್ಯೋತ್ಸವ: ಸಿಎಂ, ಡಿಸಿಎಂ ಭಾಗಿ

ಕೇವಲ ಬೌಂಡರಿ, ಸಿಕ್ಸರ್ಗಳಿಂದಲೇ 116 ರನ್ ಚಚ್ಚಿದ ಅಭಿಷೇಕ್

ಅಕಾಲಿಕ ಮಳೆಯಿಂದ ಧಾರವಾಡದ ಮಾವು ಬೆಳೆಗಾರರಿಗೆ ಅಪಾರ ನಷ್ಟ

IPL 2025: ಫೀಲ್ಡಿಂಗ್ ಮಾಡಲು ಬಂದು ಐಪಿಎಲ್ನಿಂದ ಹೊರಬಿದ್ದ ಸ್ಟಾರ್ ಆಟಗಾರ

IPL 2025: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಸುಂದರ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್ ಜೋಶಿ

Medimix soap story: ಮೆಡಿಮಿಕ್ಸ್ ಸೋಪ್ ಹೆಣ್ಣುಮಕ್ಕಳಿಗಲ್ಲ! ಮತ್ಯಾರಿಗೆ

Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ

ಅಮುಲ್ ಗರ್ಲ್, ಪಾರ್ಲೆಜಿ ಹುಡುಗಿಗೆ ಜೀವ ಕಳೆ ತುಂಬಿದ ಎಐ

ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್ ಗುಂಡೇಗೆ ಬಲಿ: ಕಮಿಷನರ್ಗೆ ಜೈಕಾರ

ಐಪಿಎಲ್ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ

ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್

33 ಎಸೆತಗಳಲ್ಲಿ 65 ರನ್ ಸಿಡಿಸಿದ ಫಿಲ್ ಸಾಲ್ಟ್

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ

ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ

ದೆಹಲಿ: ಗೋಡೆ ಕುಸಿದು ವ್ಯಕ್ತಿ ಸಾವು, ಹಲವರಿಗೆ ಗಾಯ

ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ

ಭರ್ಜರಿ ಸೆಂಚುರಿ ಸಿಡಿಸಿದ ರಿಝ್ವಾನ್: ತಂಡಕ್ಕೆ ಸೋಲು..!

ವಿನಯ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಜತ್ ಹೇಳಿದ್ದೇನು? ವಿಡಿಯೋ ನೋಡಿ
