AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ

Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Feb 04, 2024 | 11:12 PM

Share
ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

1 / 7
ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

2 / 7
ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

3 / 7
ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

4 / 7
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

5 / 7
ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

6 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ