AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ

Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Feb 04, 2024 | 11:12 PM

Share
ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

1 / 7
ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

2 / 7
ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

3 / 7
ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

4 / 7
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

5 / 7
ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

6 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ