AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ

Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Feb 04, 2024 | 11:12 PM

Share
ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

1 / 7
ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

2 / 7
ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

3 / 7
ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

4 / 7
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

5 / 7
ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

6 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

7 / 7
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ