AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ

Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Feb 04, 2024 | 11:12 PM

Share
ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

1 / 7
ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

2 / 7
ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

3 / 7
ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

4 / 7
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

5 / 7
ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

6 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?