AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಚಿತ್ರಗಳಲ್ಲಿ ಹೇಳುವುದಾದರೆ

Sapta Sagaradache Ello: ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Feb 04, 2024 | 11:12 PM

Share
ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕನ್ನಡದ ಇತ್ತೀಚೆಗಿನ ಮಾಸ್ಟರ್​ಪೀಸ್​ಗಳಲ್ಲಿ ಒಂದೆಂದು ಪರಿಗಣಿತವಾಗಿದೆ.

1 / 7
ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

ಸಿನಿಮಾದ ಕತೆಯ ಜೊತೆಗೆ ಹೇಮಂತ್ ರಾವ್ ಶಬ್ದ, ಬಣ್ಣ ಹಾಗೂ ರೂಪಕಗಳನ್ನು ಬಳಸಿರುವ ರೀತಿಗೆ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದಾರೆ.

2 / 7
ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

ತನ್ನ ಪ್ರೇಯಸಿಯನ್ನು ಆಕೆಯ ಪತಿಯೊಟ್ಟಿಗೆ ಸುಖದಿಂದಿರುವುದು ಕಂಡು ಖುಷಿ ಪಡುವ ಈ ದೃಶ್ಯ ಅದ್ಭುತವಾಗಿದೆ.

3 / 7
ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

ಒಂದನ್ನೊಂದು ಬಿಟ್ಟಿರದಿದ್ದ ಕೈಗಳು ಮತ್ತೆ ಸೇರಲು ಅಳುಕಿ ಹಿಂಜರಿಯುವ ಈ ದೃಶ್ಯ, ಹೇಮಂತ್ ರಾವ್​ರ ಪ್ರತಿಭೆಗೆ ಹಿಡಿದ ಕನ್ನಡಿ.

4 / 7
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಗಿಂತಲೂ ಬಿ ನಲ್ಲಿ ಬಣ್ಣದ ಬಳಕೆ ರೂಪಕಗಳ ಬಳಕೆ ಹೆಚ್ಚು ಎನಿಸುತ್ತದೆ.

5 / 7
ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

ಸುರಭಿಯನ್ನು ಮೊದಲ ಬಾರಿ ಭೇಟಿಯಾಗಿ ಆಕೆಯ ಕೈಲಿ ಮನು ಹಾಡಿಸಿದಾಗ ಪಕ್ಕದಲ್ಲಿದ್ದ ಕನ್ನಡಿಯಲ್ಲಿ ಪ್ರಿಯಾಳ ಬಿಂಬ ಮೂಡಿರುತ್ತದೆ ಗಮನಿಸಿದಿರಾ?

6 / 7
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿಯ ಅತ್ಯುತ್ತಮ ದೃಶ್ಯಗಳಲ್ಲಿ ಇದು ಸಹ ಒಂದು. ಒಡೆದ ಕನ್ನಡಿಯಲ್ಲಿ ಎರಡು ಬಿಂಬ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!