AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಡೀಪ್ ಫೇಕ್ ವಿಡಿಯೋ: ಸಪ್ತ ಸಾಗರ ನಟಿಯರು ಪ್ರತಿಕ್ರಿಯಿಸಿದ್ದು ಹೀಗೆ

Deep Fake Video: ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಹರಿಬಿಟ್ಟಿರುವ ದುಷ್ಕೃತ್ಯವನ್ನು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದು, ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ನಾಯಕಿಯರಾದ ಚೈತ್ರಾ ಹಾಗೂ ರುಕ್ಮಿಣಿ ಅವರುಗಳು ಈ ಬಗ್ಗೆ ಮಾತನಾಡಿದ್ದಾರೆ.

ಮಂಜುನಾಥ ಸಿ.
|

Updated on: Nov 09, 2023 | 10:35 PM

Share
ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಬಹಳ ಸದ್ದು ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಇದನ್ನು ವಿರೋಧಿಸಿದ್ದಾರೆ.

ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಬಹಳ ಸದ್ದು ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಇದನ್ನು ವಿರೋಧಿಸಿದ್ದಾರೆ.

1 / 6
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಟಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಸಹ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಟಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಸಹ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.

2 / 6
ಇಂತಹ ವಿಡಿಯೋಗಳನ್ನು ಸೃಷ್ಠಿಸುವುದು ದೊಡ್ಡ ಅಪರಾಧ. ಎಲ್ಲಾ ರೀತಿಯಲ್ಲೂ ಇದನ್ನು ಖಂಡಿಸಬೇಕು. ಇಂತಹವರಿಗೆ ಮೊದಲು ಬಲಿಯಾಗುವುದು ನಟ-ನಟಿಯರೇ. ವಿಡಿಯೋ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ ರುಕ್ಮಿಣಿ ವಸಂತ್.

ಇಂತಹ ವಿಡಿಯೋಗಳನ್ನು ಸೃಷ್ಠಿಸುವುದು ದೊಡ್ಡ ಅಪರಾಧ. ಎಲ್ಲಾ ರೀತಿಯಲ್ಲೂ ಇದನ್ನು ಖಂಡಿಸಬೇಕು. ಇಂತಹವರಿಗೆ ಮೊದಲು ಬಲಿಯಾಗುವುದು ನಟ-ನಟಿಯರೇ. ವಿಡಿಯೋ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ ರುಕ್ಮಿಣಿ ವಸಂತ್.

3 / 6
ಇದೇ ವಿಷಯವಾಗಿ ಮಾತನಾಡಿದ ನಟಿ ಚೈತ್ರಾ ಆಚಾರ್ ‘ಹೀಗೆಲ್ಲ ಪೋಸ್ಟ್ ಮಾಡುವುದು ತಪ್ಪು ನಟ-ನಟಿಯರಿಗೆ ಆಗುವುದು ಸಾಮಾನ್ಯ, ಚಿಕ್ಕ ಯುವಕರಿಗೆ ಹೀಗಾದರೆ ಅವರು ಏನು ಮಾಡಬೇಕು ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ವಿಷಯವಾಗಿ ಮಾತನಾಡಿದ ನಟಿ ಚೈತ್ರಾ ಆಚಾರ್ ‘ಹೀಗೆಲ್ಲ ಪೋಸ್ಟ್ ಮಾಡುವುದು ತಪ್ಪು ನಟ-ನಟಿಯರಿಗೆ ಆಗುವುದು ಸಾಮಾನ್ಯ, ಚಿಕ್ಕ ಯುವಕರಿಗೆ ಹೀಗಾದರೆ ಅವರು ಏನು ಮಾಡಬೇಕು ಎಂದು ಆತಂಕ ವ್ಯಕ್ತಪಡಿಸಿದರು.

4 / 6
ಹೈದರಾಬಾದ್​ನಲ್ಲಿ ನಡೆದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿಯರು ಈ ಬಗ್ಗೆ ಮಾತನಾಡಿದ್ದಾರೆ.

ಹೈದರಾಬಾದ್​ನಲ್ಲಿ ನಡೆದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿಯರು ಈ ಬಗ್ಗೆ ಮಾತನಾಡಿದ್ದಾರೆ.

5 / 6
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ನವೆಂಬರ್ 17ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗುತ್ತಿದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ನವೆಂಬರ್ 17ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗುತ್ತಿದೆ.

6 / 6
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ