AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಡೀಪ್ ಫೇಕ್ ವಿಡಿಯೋ: ಸಪ್ತ ಸಾಗರ ನಟಿಯರು ಪ್ರತಿಕ್ರಿಯಿಸಿದ್ದು ಹೀಗೆ

Deep Fake Video: ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಹರಿಬಿಟ್ಟಿರುವ ದುಷ್ಕೃತ್ಯವನ್ನು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದು, ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ನಾಯಕಿಯರಾದ ಚೈತ್ರಾ ಹಾಗೂ ರುಕ್ಮಿಣಿ ಅವರುಗಳು ಈ ಬಗ್ಗೆ ಮಾತನಾಡಿದ್ದಾರೆ.

ಮಂಜುನಾಥ ಸಿ.
|

Updated on: Nov 09, 2023 | 10:35 PM

Share
ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಬಹಳ ಸದ್ದು ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಇದನ್ನು ವಿರೋಧಿಸಿದ್ದಾರೆ.

ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಬಹಳ ಸದ್ದು ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಇದನ್ನು ವಿರೋಧಿಸಿದ್ದಾರೆ.

1 / 6
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಟಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಸಹ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಟಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಸಹ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.

2 / 6
ಇಂತಹ ವಿಡಿಯೋಗಳನ್ನು ಸೃಷ್ಠಿಸುವುದು ದೊಡ್ಡ ಅಪರಾಧ. ಎಲ್ಲಾ ರೀತಿಯಲ್ಲೂ ಇದನ್ನು ಖಂಡಿಸಬೇಕು. ಇಂತಹವರಿಗೆ ಮೊದಲು ಬಲಿಯಾಗುವುದು ನಟ-ನಟಿಯರೇ. ವಿಡಿಯೋ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ ರುಕ್ಮಿಣಿ ವಸಂತ್.

ಇಂತಹ ವಿಡಿಯೋಗಳನ್ನು ಸೃಷ್ಠಿಸುವುದು ದೊಡ್ಡ ಅಪರಾಧ. ಎಲ್ಲಾ ರೀತಿಯಲ್ಲೂ ಇದನ್ನು ಖಂಡಿಸಬೇಕು. ಇಂತಹವರಿಗೆ ಮೊದಲು ಬಲಿಯಾಗುವುದು ನಟ-ನಟಿಯರೇ. ವಿಡಿಯೋ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ ರುಕ್ಮಿಣಿ ವಸಂತ್.

3 / 6
ಇದೇ ವಿಷಯವಾಗಿ ಮಾತನಾಡಿದ ನಟಿ ಚೈತ್ರಾ ಆಚಾರ್ ‘ಹೀಗೆಲ್ಲ ಪೋಸ್ಟ್ ಮಾಡುವುದು ತಪ್ಪು ನಟ-ನಟಿಯರಿಗೆ ಆಗುವುದು ಸಾಮಾನ್ಯ, ಚಿಕ್ಕ ಯುವಕರಿಗೆ ಹೀಗಾದರೆ ಅವರು ಏನು ಮಾಡಬೇಕು ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ವಿಷಯವಾಗಿ ಮಾತನಾಡಿದ ನಟಿ ಚೈತ್ರಾ ಆಚಾರ್ ‘ಹೀಗೆಲ್ಲ ಪೋಸ್ಟ್ ಮಾಡುವುದು ತಪ್ಪು ನಟ-ನಟಿಯರಿಗೆ ಆಗುವುದು ಸಾಮಾನ್ಯ, ಚಿಕ್ಕ ಯುವಕರಿಗೆ ಹೀಗಾದರೆ ಅವರು ಏನು ಮಾಡಬೇಕು ಎಂದು ಆತಂಕ ವ್ಯಕ್ತಪಡಿಸಿದರು.

4 / 6
ಹೈದರಾಬಾದ್​ನಲ್ಲಿ ನಡೆದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿಯರು ಈ ಬಗ್ಗೆ ಮಾತನಾಡಿದ್ದಾರೆ.

ಹೈದರಾಬಾದ್​ನಲ್ಲಿ ನಡೆದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿಯರು ಈ ಬಗ್ಗೆ ಮಾತನಾಡಿದ್ದಾರೆ.

5 / 6
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ನವೆಂಬರ್ 17ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗುತ್ತಿದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ನವೆಂಬರ್ 17ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗುತ್ತಿದೆ.

6 / 6
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!