ರಶ್ಮಿಕಾ ಡೀಪ್ ಫೇಕ್ ವಿಡಿಯೋ: ಸಪ್ತ ಸಾಗರ ನಟಿಯರು ಪ್ರತಿಕ್ರಿಯಿಸಿದ್ದು ಹೀಗೆ

Deep Fake Video: ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಹರಿಬಿಟ್ಟಿರುವ ದುಷ್ಕೃತ್ಯವನ್ನು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದು, ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ನಾಯಕಿಯರಾದ ಚೈತ್ರಾ ಹಾಗೂ ರುಕ್ಮಿಣಿ ಅವರುಗಳು ಈ ಬಗ್ಗೆ ಮಾತನಾಡಿದ್ದಾರೆ.

|

Updated on: Nov 09, 2023 | 10:35 PM

ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಬಹಳ ಸದ್ದು ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಇದನ್ನು ವಿರೋಧಿಸಿದ್ದಾರೆ.

ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಬಹಳ ಸದ್ದು ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಇದನ್ನು ವಿರೋಧಿಸಿದ್ದಾರೆ.

1 / 6
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಟಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಸಹ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಟಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಸಹ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.

2 / 6
ಇಂತಹ ವಿಡಿಯೋಗಳನ್ನು ಸೃಷ್ಠಿಸುವುದು ದೊಡ್ಡ ಅಪರಾಧ. ಎಲ್ಲಾ ರೀತಿಯಲ್ಲೂ ಇದನ್ನು ಖಂಡಿಸಬೇಕು. ಇಂತಹವರಿಗೆ ಮೊದಲು ಬಲಿಯಾಗುವುದು ನಟ-ನಟಿಯರೇ. ವಿಡಿಯೋ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ ರುಕ್ಮಿಣಿ ವಸಂತ್.

ಇಂತಹ ವಿಡಿಯೋಗಳನ್ನು ಸೃಷ್ಠಿಸುವುದು ದೊಡ್ಡ ಅಪರಾಧ. ಎಲ್ಲಾ ರೀತಿಯಲ್ಲೂ ಇದನ್ನು ಖಂಡಿಸಬೇಕು. ಇಂತಹವರಿಗೆ ಮೊದಲು ಬಲಿಯಾಗುವುದು ನಟ-ನಟಿಯರೇ. ವಿಡಿಯೋ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ ರುಕ್ಮಿಣಿ ವಸಂತ್.

3 / 6
ಇದೇ ವಿಷಯವಾಗಿ ಮಾತನಾಡಿದ ನಟಿ ಚೈತ್ರಾ ಆಚಾರ್ ‘ಹೀಗೆಲ್ಲ ಪೋಸ್ಟ್ ಮಾಡುವುದು ತಪ್ಪು ನಟ-ನಟಿಯರಿಗೆ ಆಗುವುದು ಸಾಮಾನ್ಯ, ಚಿಕ್ಕ ಯುವಕರಿಗೆ ಹೀಗಾದರೆ ಅವರು ಏನು ಮಾಡಬೇಕು ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ವಿಷಯವಾಗಿ ಮಾತನಾಡಿದ ನಟಿ ಚೈತ್ರಾ ಆಚಾರ್ ‘ಹೀಗೆಲ್ಲ ಪೋಸ್ಟ್ ಮಾಡುವುದು ತಪ್ಪು ನಟ-ನಟಿಯರಿಗೆ ಆಗುವುದು ಸಾಮಾನ್ಯ, ಚಿಕ್ಕ ಯುವಕರಿಗೆ ಹೀಗಾದರೆ ಅವರು ಏನು ಮಾಡಬೇಕು ಎಂದು ಆತಂಕ ವ್ಯಕ್ತಪಡಿಸಿದರು.

4 / 6
ಹೈದರಾಬಾದ್​ನಲ್ಲಿ ನಡೆದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿಯರು ಈ ಬಗ್ಗೆ ಮಾತನಾಡಿದ್ದಾರೆ.

ಹೈದರಾಬಾದ್​ನಲ್ಲಿ ನಡೆದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿಯರು ಈ ಬಗ್ಗೆ ಮಾತನಾಡಿದ್ದಾರೆ.

5 / 6
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ನವೆಂಬರ್ 17ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗುತ್ತಿದೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ನವೆಂಬರ್ 17ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗುತ್ತಿದೆ.

6 / 6
Follow us
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್