ಸಪ್ತ ಸಾಗರದ ಸುಂದರಿಯರ ಅಪರೂಪದ ಚಿತ್ರಗಳು ಇಲ್ಲಿವೆ

Saptha Sagaradache Ello: ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ತಮ್ಮಿಬ್ಬರ ಕೆಲ ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

|

Updated on: Nov 19, 2023 | 11:39 PM

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಾಯಕಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಾಯಕಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್

1 / 7
ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಅವರುಗಳು ಸಿನಿಮಾದ ಸೆಟ್​ನಲ್ಲಿನ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಅವರುಗಳು ಸಿನಿಮಾದ ಸೆಟ್​ನಲ್ಲಿನ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ರುಕ್ಮಿಣಿ ವಸಂತ್ ಹಾಗೂ ತಮ್ಮ ಚಿತ್ರಗಳನ್ನು ನಟಿ ಚೈತ್ರಾ ಆಚಾರ್  ಹಂಚಿಕೊಂಡಿದ್ದಾರೆ. ಜೊತೆಗೆ ಗೆಳತಿ ರುಕ್ಮಿಣಿ ಬಗ್ಗೆ ಅಪರೂಪದ ವಿಷಯಗಳನ್ನು ಬರೆದುಕೊಂಡಿದ್ದಾರೆ.

ರುಕ್ಮಿಣಿ ವಸಂತ್ ಹಾಗೂ ತಮ್ಮ ಚಿತ್ರಗಳನ್ನು ನಟಿ ಚೈತ್ರಾ ಆಚಾರ್ ಹಂಚಿಕೊಂಡಿದ್ದಾರೆ. ಜೊತೆಗೆ ಗೆಳತಿ ರುಕ್ಮಿಣಿ ಬಗ್ಗೆ ಅಪರೂಪದ ವಿಷಯಗಳನ್ನು ಬರೆದುಕೊಂಡಿದ್ದಾರೆ.

3 / 7
ರುಕ್ಮಿಣಿ ವಸಂತ್ ಅದ್ಭುತ ವ್ಯಕ್ತಿಯಾಗಿರುವ ಜೊತೆಗೆ ಸಿನಿಮಾ ಬಗ್ಗೆ ಅತೀವವಾದ ಪ್ರೀತಿ ಇಟ್ಟುಕೊಂಡಿರುವವರು ಎಂದಿದ್ದಾರೆ.

ರುಕ್ಮಿಣಿ ವಸಂತ್ ಅದ್ಭುತ ವ್ಯಕ್ತಿಯಾಗಿರುವ ಜೊತೆಗೆ ಸಿನಿಮಾ ಬಗ್ಗೆ ಅತೀವವಾದ ಪ್ರೀತಿ ಇಟ್ಟುಕೊಂಡಿರುವವರು ಎಂದಿದ್ದಾರೆ.

4 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ನಟಿಸಿರುವ ರೀತಿ ಇನ್ಯಾವುದೇ ನಟಿ ನಟಿಸಲು ಸಾಧ್ಯವಿಲ್ಲ ಎಂದಿದ್ದಾರೆ ಚೈತ್ರಾ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ನಟಿಸಿರುವ ರೀತಿ ಇನ್ಯಾವುದೇ ನಟಿ ನಟಿಸಲು ಸಾಧ್ಯವಿಲ್ಲ ಎಂದಿದ್ದಾರೆ ಚೈತ್ರಾ.

5 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಆತ್ಮೀಯ ಗೆಳತಿಯರಾಗಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಆತ್ಮೀಯ ಗೆಳತಿಯರಾಗಿದ್ದಾರೆ.

6 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡನೇ ಭಾಗ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡನೇ ಭಾಗ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ.

7 / 7
Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ