AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದ ಸುಂದರಿಯರ ಅಪರೂಪದ ಚಿತ್ರಗಳು ಇಲ್ಲಿವೆ

Saptha Sagaradache Ello: ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ತಮ್ಮಿಬ್ಬರ ಕೆಲ ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Nov 19, 2023 | 11:39 PM

Share
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಾಯಕಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಾಯಕಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್

1 / 7
ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಅವರುಗಳು ಸಿನಿಮಾದ ಸೆಟ್​ನಲ್ಲಿನ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಅವರುಗಳು ಸಿನಿಮಾದ ಸೆಟ್​ನಲ್ಲಿನ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ರುಕ್ಮಿಣಿ ವಸಂತ್ ಹಾಗೂ ತಮ್ಮ ಚಿತ್ರಗಳನ್ನು ನಟಿ ಚೈತ್ರಾ ಆಚಾರ್  ಹಂಚಿಕೊಂಡಿದ್ದಾರೆ. ಜೊತೆಗೆ ಗೆಳತಿ ರುಕ್ಮಿಣಿ ಬಗ್ಗೆ ಅಪರೂಪದ ವಿಷಯಗಳನ್ನು ಬರೆದುಕೊಂಡಿದ್ದಾರೆ.

ರುಕ್ಮಿಣಿ ವಸಂತ್ ಹಾಗೂ ತಮ್ಮ ಚಿತ್ರಗಳನ್ನು ನಟಿ ಚೈತ್ರಾ ಆಚಾರ್ ಹಂಚಿಕೊಂಡಿದ್ದಾರೆ. ಜೊತೆಗೆ ಗೆಳತಿ ರುಕ್ಮಿಣಿ ಬಗ್ಗೆ ಅಪರೂಪದ ವಿಷಯಗಳನ್ನು ಬರೆದುಕೊಂಡಿದ್ದಾರೆ.

3 / 7
ರುಕ್ಮಿಣಿ ವಸಂತ್ ಅದ್ಭುತ ವ್ಯಕ್ತಿಯಾಗಿರುವ ಜೊತೆಗೆ ಸಿನಿಮಾ ಬಗ್ಗೆ ಅತೀವವಾದ ಪ್ರೀತಿ ಇಟ್ಟುಕೊಂಡಿರುವವರು ಎಂದಿದ್ದಾರೆ.

ರುಕ್ಮಿಣಿ ವಸಂತ್ ಅದ್ಭುತ ವ್ಯಕ್ತಿಯಾಗಿರುವ ಜೊತೆಗೆ ಸಿನಿಮಾ ಬಗ್ಗೆ ಅತೀವವಾದ ಪ್ರೀತಿ ಇಟ್ಟುಕೊಂಡಿರುವವರು ಎಂದಿದ್ದಾರೆ.

4 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ನಟಿಸಿರುವ ರೀತಿ ಇನ್ಯಾವುದೇ ನಟಿ ನಟಿಸಲು ಸಾಧ್ಯವಿಲ್ಲ ಎಂದಿದ್ದಾರೆ ಚೈತ್ರಾ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ನಟಿಸಿರುವ ರೀತಿ ಇನ್ಯಾವುದೇ ನಟಿ ನಟಿಸಲು ಸಾಧ್ಯವಿಲ್ಲ ಎಂದಿದ್ದಾರೆ ಚೈತ್ರಾ.

5 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಆತ್ಮೀಯ ಗೆಳತಿಯರಾಗಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಆತ್ಮೀಯ ಗೆಳತಿಯರಾಗಿದ್ದಾರೆ.

6 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡನೇ ಭಾಗ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡನೇ ಭಾಗ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ.

7 / 7
Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ