AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದ ಸುಂದರಿಯರ ಅಪರೂಪದ ಚಿತ್ರಗಳು ಇಲ್ಲಿವೆ

Saptha Sagaradache Ello: ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ತಮ್ಮಿಬ್ಬರ ಕೆಲ ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Nov 19, 2023 | 11:39 PM

Share
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಾಯಕಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಾಯಕಿಯರಾದ ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್

1 / 7
ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಅವರುಗಳು ಸಿನಿಮಾದ ಸೆಟ್​ನಲ್ಲಿನ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಚೈತ್ರಾ ಆಚಾರ್ ಹಾಗೂ ರುಕ್ಮಿಣಿ ವಸಂತ್ ಅವರುಗಳು ಸಿನಿಮಾದ ಸೆಟ್​ನಲ್ಲಿನ ಕೆಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ರುಕ್ಮಿಣಿ ವಸಂತ್ ಹಾಗೂ ತಮ್ಮ ಚಿತ್ರಗಳನ್ನು ನಟಿ ಚೈತ್ರಾ ಆಚಾರ್  ಹಂಚಿಕೊಂಡಿದ್ದಾರೆ. ಜೊತೆಗೆ ಗೆಳತಿ ರುಕ್ಮಿಣಿ ಬಗ್ಗೆ ಅಪರೂಪದ ವಿಷಯಗಳನ್ನು ಬರೆದುಕೊಂಡಿದ್ದಾರೆ.

ರುಕ್ಮಿಣಿ ವಸಂತ್ ಹಾಗೂ ತಮ್ಮ ಚಿತ್ರಗಳನ್ನು ನಟಿ ಚೈತ್ರಾ ಆಚಾರ್ ಹಂಚಿಕೊಂಡಿದ್ದಾರೆ. ಜೊತೆಗೆ ಗೆಳತಿ ರುಕ್ಮಿಣಿ ಬಗ್ಗೆ ಅಪರೂಪದ ವಿಷಯಗಳನ್ನು ಬರೆದುಕೊಂಡಿದ್ದಾರೆ.

3 / 7
ರುಕ್ಮಿಣಿ ವಸಂತ್ ಅದ್ಭುತ ವ್ಯಕ್ತಿಯಾಗಿರುವ ಜೊತೆಗೆ ಸಿನಿಮಾ ಬಗ್ಗೆ ಅತೀವವಾದ ಪ್ರೀತಿ ಇಟ್ಟುಕೊಂಡಿರುವವರು ಎಂದಿದ್ದಾರೆ.

ರುಕ್ಮಿಣಿ ವಸಂತ್ ಅದ್ಭುತ ವ್ಯಕ್ತಿಯಾಗಿರುವ ಜೊತೆಗೆ ಸಿನಿಮಾ ಬಗ್ಗೆ ಅತೀವವಾದ ಪ್ರೀತಿ ಇಟ್ಟುಕೊಂಡಿರುವವರು ಎಂದಿದ್ದಾರೆ.

4 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ನಟಿಸಿರುವ ರೀತಿ ಇನ್ಯಾವುದೇ ನಟಿ ನಟಿಸಲು ಸಾಧ್ಯವಿಲ್ಲ ಎಂದಿದ್ದಾರೆ ಚೈತ್ರಾ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ನಟಿಸಿರುವ ರೀತಿ ಇನ್ಯಾವುದೇ ನಟಿ ನಟಿಸಲು ಸಾಧ್ಯವಿಲ್ಲ ಎಂದಿದ್ದಾರೆ ಚೈತ್ರಾ.

5 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಆತ್ಮೀಯ ಗೆಳತಿಯರಾಗಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಟಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಆತ್ಮೀಯ ಗೆಳತಿಯರಾಗಿದ್ದಾರೆ.

6 / 7
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡನೇ ಭಾಗ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಎರಡನೇ ಭಾಗ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!