AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda Birthday: ಈ ವರ್ಷದ ಬರ್ತ್​ಡೇ ಸಪ್ತಮಿ ಗೌಡಗೆ ಸಖತ್ ವಿಶೇಷ; ಇಲ್ಲಿದೆ ಕಾರಣ

2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 9:16 AM

Share
‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂನ್ 8) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂನ್ 8) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ.

1 / 5
2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಸಪ್ತಮಿ ಗೌಡಗೆ ಈ ವರ್ಷ ಬರ್ತ್​ಡೇ ವಿಶೇಷ.

2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಸಪ್ತಮಿ ಗೌಡಗೆ ಈ ವರ್ಷ ಬರ್ತ್​ಡೇ ವಿಶೇಷ.

2 / 5
2020ರಲ್ಲಿ ರಿಲೀಸ್ ಆದ ‘ಪಾಪ್​ಕಾರ್ನ್​ ಮಂಕಿ ಟೈಗರ್’ ಸಪ್ತಮಿ ಗೌಡ ನಟನೆಯ ಮೊದಲ ಸಿನಿಮಾ. ಇದಾದ ಬಳಿಕ ಅವರು ನಟಿಸಿದ್ದು ‘ಕಾಂತಾರ’ ಚಿತ್ರದಲ್ಲಿ. ಎರಡನೇ ಚಿತ್ರಕ್ಕೆ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದೆ.

2020ರಲ್ಲಿ ರಿಲೀಸ್ ಆದ ‘ಪಾಪ್​ಕಾರ್ನ್​ ಮಂಕಿ ಟೈಗರ್’ ಸಪ್ತಮಿ ಗೌಡ ನಟನೆಯ ಮೊದಲ ಸಿನಿಮಾ. ಇದಾದ ಬಳಿಕ ಅವರು ನಟಿಸಿದ್ದು ‘ಕಾಂತಾರ’ ಚಿತ್ರದಲ್ಲಿ. ಎರಡನೇ ಚಿತ್ರಕ್ಕೆ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದೆ.

3 / 5
ಸದ್ಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನ ಇದೆ. ಈ ಚಿತ್ರದ ಹೊಸ ಪೋಸ್ಟರ್ ಇಂದು ರಿಲೀಸ್ ಆಗೋ ಸಾಧ್ಯತೆ ಇದೆ.

ಸದ್ಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನ ಇದೆ. ಈ ಚಿತ್ರದ ಹೊಸ ಪೋಸ್ಟರ್ ಇಂದು ರಿಲೀಸ್ ಆಗೋ ಸಾಧ್ಯತೆ ಇದೆ.

4 / 5
ಸಪ್ತಮಿ ಗೌಡಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುಮಾರು 6 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

ಸಪ್ತಮಿ ಗೌಡಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುಮಾರು 6 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

5 / 5

Published On - 8:46 am, Thu, 8 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು