AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda Birthday: ಈ ವರ್ಷದ ಬರ್ತ್​ಡೇ ಸಪ್ತಮಿ ಗೌಡಗೆ ಸಖತ್ ವಿಶೇಷ; ಇಲ್ಲಿದೆ ಕಾರಣ

2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 9:16 AM

Share
‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂನ್ 8) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂನ್ 8) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ.

1 / 5
2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಸಪ್ತಮಿ ಗೌಡಗೆ ಈ ವರ್ಷ ಬರ್ತ್​ಡೇ ವಿಶೇಷ.

2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಸಪ್ತಮಿ ಗೌಡಗೆ ಈ ವರ್ಷ ಬರ್ತ್​ಡೇ ವಿಶೇಷ.

2 / 5
2020ರಲ್ಲಿ ರಿಲೀಸ್ ಆದ ‘ಪಾಪ್​ಕಾರ್ನ್​ ಮಂಕಿ ಟೈಗರ್’ ಸಪ್ತಮಿ ಗೌಡ ನಟನೆಯ ಮೊದಲ ಸಿನಿಮಾ. ಇದಾದ ಬಳಿಕ ಅವರು ನಟಿಸಿದ್ದು ‘ಕಾಂತಾರ’ ಚಿತ್ರದಲ್ಲಿ. ಎರಡನೇ ಚಿತ್ರಕ್ಕೆ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದೆ.

2020ರಲ್ಲಿ ರಿಲೀಸ್ ಆದ ‘ಪಾಪ್​ಕಾರ್ನ್​ ಮಂಕಿ ಟೈಗರ್’ ಸಪ್ತಮಿ ಗೌಡ ನಟನೆಯ ಮೊದಲ ಸಿನಿಮಾ. ಇದಾದ ಬಳಿಕ ಅವರು ನಟಿಸಿದ್ದು ‘ಕಾಂತಾರ’ ಚಿತ್ರದಲ್ಲಿ. ಎರಡನೇ ಚಿತ್ರಕ್ಕೆ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದೆ.

3 / 5
ಸದ್ಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನ ಇದೆ. ಈ ಚಿತ್ರದ ಹೊಸ ಪೋಸ್ಟರ್ ಇಂದು ರಿಲೀಸ್ ಆಗೋ ಸಾಧ್ಯತೆ ಇದೆ.

ಸದ್ಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನ ಇದೆ. ಈ ಚಿತ್ರದ ಹೊಸ ಪೋಸ್ಟರ್ ಇಂದು ರಿಲೀಸ್ ಆಗೋ ಸಾಧ್ಯತೆ ಇದೆ.

4 / 5
ಸಪ್ತಮಿ ಗೌಡಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುಮಾರು 6 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

ಸಪ್ತಮಿ ಗೌಡಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುಮಾರು 6 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.

5 / 5

Published On - 8:46 am, Thu, 8 June 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್