AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​

Sapthami Gowda Photos: ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ.

TV9 Web
| Updated By: Ganapathi Sharma

Updated on:Oct 14, 2022 | 7:13 PM

ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್​ ಶೈನ್​ ಆಗುತ್ತಿದ್ದಾರೆ.

Sapthami Gowda gets huge success from her second movie Kantara

1 / 5
ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಫಾರೆಸ್ಟ್​ ಗಾರ್ಡ್​ ಆಗಿ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Sapthami Gowda gets huge success from her second movie Kantara

2 / 5
ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

3 / 5
‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

4 / 5
ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

5 / 5

Published On - 6:35 pm, Fri, 14 October 22

Follow us
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್