AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​

Sapthami Gowda Photos: ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ.

TV9 Web
| Updated By: Ganapathi Sharma|

Updated on:Oct 14, 2022 | 7:13 PM

Share
ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್​ ಶೈನ್​ ಆಗುತ್ತಿದ್ದಾರೆ.

Sapthami Gowda gets huge success from her second movie Kantara

1 / 5
ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಫಾರೆಸ್ಟ್​ ಗಾರ್ಡ್​ ಆಗಿ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Sapthami Gowda gets huge success from her second movie Kantara

2 / 5
ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

3 / 5
‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

4 / 5
ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

5 / 5

Published On - 6:35 pm, Fri, 14 October 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!