AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​

Sapthami Gowda Photos: ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ.

TV9 Web
| Edited By: |

Updated on:Oct 14, 2022 | 7:13 PM

Share
ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್​ ಶೈನ್​ ಆಗುತ್ತಿದ್ದಾರೆ.

Sapthami Gowda gets huge success from her second movie Kantara

1 / 5
ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಫಾರೆಸ್ಟ್​ ಗಾರ್ಡ್​ ಆಗಿ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Sapthami Gowda gets huge success from her second movie Kantara

2 / 5
ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

3 / 5
‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

4 / 5
ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

5 / 5

Published On - 6:35 pm, Fri, 14 October 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್